ಬ್ರೇಕಿಂಗ್ ನ್ಯೂಸ್
02-05-24 10:20 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.
Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm