ಬ್ರೇಕಿಂಗ್ ನ್ಯೂಸ್
02-05-24 10:24 am HK News Desk ಕರ್ನಾಟಕ
ದಾವಣಗೆರೆ, ಮೇ 02: ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿ ಪ್ರಕರಣವು ರಾಜಕೀಯ ಪಕ್ಷಗಳಿಗೆ ಆರೋಪ/ಪ್ರತ್ಯಾರೋಪದ ಸರಕಾಗಿದೆ. ನೊಂದ ಮಹಿಳೆಯರುಗಳಿಗೆ ಸಾಂತ್ವನ ಹೇಳುವ ಕೆಲಸವನ್ನು ಯಾವ ಪಕ್ಷಗಳೂ ಮಾಡುತ್ತಿಲ್ಲ, ಇದು ಬರೀ ಚುನಾವಣೆಯ ವಿಚಾರವಾಗಿ ಹೋಯಿತೇ ಎನ್ನುವುದು ಎದುರಾಗುತ್ತಿರುವ ಪ್ರಶ್ನೆ.
ಪ್ರಜ್ವಲ್ ರೇವಣ್ಣ ಹಾಲೀ ಸಂಸದರು, ಅವರು ಎಂಪಿಯಾದಾಗ ಕಾಂಗ್ರೆಸ್ ಜೊತೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಈಗ ರಾಜ್ಯದಲ್ಲಿ ಯಾರ ಸರ್ಕಾರವಿದೆ, ಕಾಂಗ್ರೆಸ್ ಸರ್ಕಾರ ತಾನೇ ಅವರ ಮೇಲೆ ಆಕ್ಷನ್ ತಗೆದುಕೊಳ್ಳಬೇಕಾಗಿತ್ತು " ಎಂದು ಯತ್ನಾಳ್ ಹೊಸ ವಾದವನ್ನು ಮಂಡಿಸಿದ್ದಾರೆ.
ಈ ಸಿಡಿಗೂ ಬಿಜೆಪಿಗೂ ಏನು ಸಂಬಂಧ ? ಅವರು ದೇಶ ಬಿಟ್ಟು ಪರಾರಿಯಾದಾಗ ರಾಜ್ಯ ಸರ್ಕಾರ ಮಲಗಿಕೊಂಡಿತ್ತಾ? ಇದನ್ನು ವ್ಯವಸ್ಥಿತವಾಗಿ ಮುಚ್ಚಲು ಹೊಂದಾಣಿಕೆ ರಾಜಕಾರಣಿಗಳ ಉದ್ದೇಶವಿದೆ. ಮತದಾನ ಮುಗಿದ ಮೇಲೆ ಇದಕ್ಕೆ ಉತ್ತರ ಸಿಗುತ್ತದೆ ಎಂದು ಯತ್ನಾಳ್ ಹೇಳುವ ಮೂಲಕ, ಚುನಾವಣೆಗಾಗಿಯೇ ಹೊರಬಂದ ಸಿಡಿ ಪ್ರಕರಣವೇ ಎನ್ನುವ ಸಂಶಯ ಎದುರಾಗಿದೆ.
ಈ ರಾಜ್ಯದಲ್ಲಿ ಪಿಎಸ್ಐ ಹಗರಣವಾಯಿತು, ಏನಾದರೂ ಅಂಶ ಹೊರಬಿತ್ತಾ? ಗಾಂಜಾ ಅಫೀಮು ಕೇಸಿನಲ್ಲಿ ಯಾವುದಾದರೂ ಸಿನಿಮಾ ನಟಿಯರು, ರಾಜಕಾರಣಿಗಳ ಮಕ್ಕಳು ಇದ್ದರು ಎನ್ನುವ ಹೆಸರು ಹೊರಗೆ ಬಂತಾ ? ಅದನ್ನು ಮುಚ್ಚಿ ಹಾಕಲಾಯಿತು. ಪೋಕ್ಸೋ ಪ್ರಕರಣದಲ್ಲಿ ಏನಾದರೂ ತನಿಖೆ ಆಗುತ್ತಿದೆಯಾ" ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಹೊಂದಾಣಿಕೆ ರಾಜಕಾರಣಿಗಳು ಇರುವುದರಿಂದ ಸತ್ಯ ಹೊರಗೆ ಬರುವುದಿಲ್ಲ, ಅದಕ್ಕಾಗಿಯೇ ನಾವು ಸಿಬಿಐಗೆ ವಹಿಸಿ ಎಂದು ಒತ್ತಾಯಿಸುತ್ತಿರುವುದು. ಇದೆಲ್ಲಾ ಚುನಾವಣೆಗಾಗಿ ಹೊರ ಬಂದ ವಿಷಯಗಳು, ಕೆಲವೊಂದು ಮಂದಿಗಳು ಇದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ, ಒಂದು ಫ್ಯಾಕ್ಟರಿಯ ಹೆಸರು ಕುಮಾರಸ್ವಾಮಿಯವರು ಹೇಳಿದ್ದಾರೆ. ಇನ್ನೊಂದು ಫ್ಯಾಕ್ಟರಿಯ ಹೆಸರು ಮೇ 8ನೇ ತಾರೀಕು ನಾನು ಬಹಿರಂಗ ಪಡಿಸುತ್ತೇನೆ. ಇಬ್ಬರು ಬೇರೆ ಬೇರೆ ಪಾರ್ಟಿಯಲ್ಲಿದ್ದರೂ ಇದು ಅವರ ದಂಧೆ " ಎಂದು ಇಬ್ಬರು ರಾಜ್ಯದ ರಾಜಕಾರಣಿಗಳನ್ನು ಗುರಿಯಾಗಿಸಿ ಆಕ್ರೋಶ ಹೊರಹಾಕಿದ್ದಾರೆ.
ಇಬ್ಬರು ನಾಯಕರ ಸಿಡಿ ಬ್ಯೂಸಿನೆಸ್ ಒಂದೇ ಇದೆ. ಡಿ ಕೆ ಶಿವಕುಮಾರ್ ಅವರ ಹೆಸರನ್ನು ಈಗಾಗಲೇ ಕುಮಾರಸ್ವಾಮಿ ಹೇಳಿಯಾಗಿದೆ. ಇನ್ನೊಂದು ಹೆಸರು ಮೇ 8ರ ನಂತರ ನಾನೇ ಹೇಳುತ್ತೇನೆ. ಈ ಎರಡು ಕುಟುಂಬ ಕರ್ನಾಟದಲ್ಲಿ ಹಲ್ಕಾ ರಾಜಕಾರಣ ಮಾಡುತ್ತಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದ್ದಾರೆ.
Two CD factories are in Karnataka, one belongs to DK shivakumar another will be announced on May 8th says Yatnal.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm