ಬ್ರೇಕಿಂಗ್ ನ್ಯೂಸ್
02-05-24 01:30 pm HK News Desk ಕರ್ನಾಟಕ
ಕಲಬುರಗಿ, ಮೇ 2: ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. 41(a) ಸೆಕ್ಷನ್ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದರಂತೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇಲ್ಲದೇ ಇದ್ದಲ್ಲಿ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಹಾಜರಾಗದೆ ಇದ್ರೆ ರೇವಣ್ಣ ಅವರನ್ನ ಬಂಧಿಸಬೇಕಾಗುತ್ತೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೇರಳಿದ ಹಿನ್ನಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಈ ಪ್ರಕರಣದಲ್ಲಿ ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ. ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಸ್ಐಟಿ ಕ್ರಮ ಕೈಗೊಳ್ಳುತ್ತದೆ ಎಂದರು.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಗೃಹ ಸಚಿವರು, ಪ್ರಜ್ವಲ್ ರೇವಣ್ಣನ ಕೇಸ್ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗ್ತಿದೆ. ಇತರೆ ರಾಷ್ಟ್ರಗಳಿಗೂ ಈ ವಿಷಯ ತಲುಪಿದೆ. ನೂರಾರು ಜನ ಮಹಿಳೆಯರಿಗೆ ಅನ್ಯಾಯ ಆಗಿದೆ. ಹಿಂದೆ ನಮ್ಮ ಗಮನಕ್ಕೆ ಬಂದಿಲ್ವಾ ಅಂತಾ ನೀವು ಕೇಳಬಹುದು. ಆದ್ರೆ ದೂರು ಯಾರು ನೀಡಿರಲಿಲ್ಲ. ಮಹಿಳಾ ಆಯೋಗದ ಗಮನಕ್ಕೆ ಬಂದ ತಕ್ಷಣ ದೂರು ನೀಡಿದ್ದಾರೆ. ತಕ್ಷಣ ಎಸ್ ಐ ಟಿ ರಚನೆ ಮಾಡಿ ತನಿಖೆ ಮಾಡ್ತಿದ್ದೇವೆ. ದೂರು ದಾಖಲಾಗ್ತಿದ್ದ ಹಾಗೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.
ಹೊರ ದೇಶಕ್ಕೆ ಹೋಗುವಾಗ ಅವರಿಗೆ ಕೇಂದ್ರ ಸರ್ಕಾರ ಡಿಪ್ಲೋಮೇಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ಡಿಪ್ಲೊಮೇಟಿಕ್ ಪಾಸ್ ಪೋರ್ಟ್ ಬಗ್ಗೆ ಹೆಚ್ಚಿನ ಪ್ರಶ್ನೆ ಮಾಡಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಇಬ್ಬರು ಮಹಿಳೆಯರು ದೂರು ದಾಖಲು ಮಾಡಿದ್ದಾರೆ. ಸಾವಿರಾರು ಜನ ಮಹಿಳೆಯರು ಈ ವಿಡಿಯೋದಲ್ಲಿ ಇದ್ದಾರೆ. ಹಾಗಾಗಿ ಈ ಕೇಸ್ ಹೇಗ ಬೇಕಾದ್ರು ಮಾಡೋದಕ್ಕೆ ಆಗೋದಿಲ್ಲ. ಮಹಿಳೆಯರ ಕುಟುಂಬದ ಬಗ್ಗೆಯೂ ನಾವು ಆಲೋಚನೆ ಮಾಡಬೇಕಾಗುತ್ತೆ ಎಂದರು.
A lookout notice was issued against incumbent JD(S) MP Prajwal Revanna by the Special Investigation Team (SIT) probing the Hassan sex scandal, sources said on Thursday.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm