ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್ಸ್ಟಾಗ್ರಾಮ್ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.
ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm