ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್ಸ್ಟಾಗ್ರಾಮ್ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.
ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm