ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್ಸ್ಟಾಗ್ರಾಮ್ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.

ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm