ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್ಸ್ಟಾಗ್ರಾಮ್ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.

ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm