ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm