ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm