ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm