ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm