ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm