ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm