ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm