ಬ್ರೇಕಿಂಗ್ ನ್ಯೂಸ್
07-08-20 11:04 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ತಿಲಕ್ನಗರ ಠಾಣೆ ವ್ಯಾಪ್ತಿಯ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ನಡೆಸಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಭೂಗತ ಪಾತಕಿ ರವಿ ಪೂಜಾರಿಯ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್ ನಗರದ ಇಕ್ಬಾಲ್ ಖುರೇಷಿ ಬಂಧಿತ. ಈತ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ. ರವಿ ಪೂಜಾರಿ ಜೊತೆ ಒಡನಾಟವಿಟ್ಟುಕೊಂಡಿದ್ದ. ಈ ಸಂಬಂಧ ಆತನ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.
2007ರಲ್ಲಿ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ಮಾಡಿದ್ದ ಮುಸುಕುಧಾರಿಗಳು, ಕಚೇರಿ ಉದ್ಯೋಗಿ ಹಾಗೂ ಕಾರು ಚಾಲಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು’ ಎಂದರು.
ಸೆನೆಗಲ್ನಲ್ಲಿ ಸೆರೆ ಹಿಡಿಯಲಾದ ರವಿ ಪೂಜಾರಿ, ಹಲವು ಮಾಹಿತಿ ಬಾಯ್ಬಿಟ್ಟಿದ್ದಾನೆ. ಅದರ ಆಧಾರದಲ್ಲಿ ಆರೋಪಿಗಳನ್ನು ಸೆರೆ ಹಿಡಿಯಲಾಗುತ್ತಿದೆ. 2007ರಲ್ಲಿ ಇಕ್ಬಾಲ್ ಖುರೇಷಿಯನ್ನು ಬಂಧಿಸಲಾಗಿತ್ತು. ನಂತರ, ಜಾಮೀನು ಮೇಲೆ ಹೊರಬಂದಿದ್ದ ಆತ ತಲೆಮರೆಸಿಕೊಂಡಿದ್ದ. 13 ವರ್ಷಗಳ ನಂತರ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದೂ ಹೇಳಿದರು.
04-08-26 09:12 pm
HK News Staffer
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
ಶಾಸಕರು ರಾಜೀನಾಮೆ ಕೊಟ್ರೆ ಎರಡೇ ನಿಮಿಷದಲ್ಲಿ ಅಂಗೀಕಾ...
04-08-26 03:15 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
04-08-26 10:13 pm
HK News Staffer
ಮಂಡ್ಯದಲ್ಲಿ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ;...
04-08-26 08:41 pm
ಸಿಎಂ ವಿಜಯ್, ನಟಿ ತ್ರಿಶಾ ಕುರಿತು ವಿವಾದಾತ್ಮಕ ಹೇಳಿ...
04-08-26 02:46 pm
ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ...
03-08-26 01:48 pm
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm