ಬ್ರೇಕಿಂಗ್ ನ್ಯೂಸ್
03-05-24 04:24 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ವರುಣ ಇಂದು ಕೂಡ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ಕೆಲವೆಡೆ ಮಳೆಯಾಗಿತ್ತು.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.




ಸ್ಯಾಂಕಿ ರಸ್ತೆ, ಸದಾಶಿವನaಗರ ಬಳಿ ರಸ್ತೆಗಳು ಕೆರೆಯಂತಾಗಿವೆ. ಮಲ್ಲೇಶ್ವರಂ ಭಾಗದಲ್ಲೂ ಮಳೆ ಜೋರಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಆನೇಕಲ್ ನಲ್ಲಿ ಮೊದಲ ಮಳೆಯೇ ಭರ್ಜರಿಯಾಗಿ ಬರುತ್ತಿದ್ದು, ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಮುಖದಲ್ಲಿ ಸಂತಸ ಮೂಡಿದೆ. ಅಲ್ಲದೇ ಮಳೆಯಿಂದಾಗಿ ರೈತರ ಮುಖದಲ್ಲಿಯೂ ಮಂದಹಾಸ ಮೂಡಿದೆ.
ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಾಮಾನ, ಸೆಖೆ ಹೆಚ್ಚಾಗಿತ್ತು. ತಾಪಮಾನ ಏರಿಕೆ ಮತ್ತು ಸೆಖೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. 4 ರಿಂದ ಐದು ಸೆಂಮೀ ಮಳೆಯಾಗಿದ್ದರೆ ತಾಪಮಾನ ಕಡಿಮೆ ಆಗುತ್ತಾ ಇದ್ದು, ಬೆಂಗಳೂರಿನಲ್ಲಿ ನಿನ್ನೆ 2.4 ಮಿ.ಮೀ ಮಳೆ ಅಷ್ಟೇ ಆಗಿದೆ.
ಏಪ್ರಿಲ್ ತಿಂಗಳಲ್ಲಿ ಬಾರದ ಮಳೆ ;
ಏಪ್ರಿಲ್ ತಿಂಗಳಲ್ಲಿ 62 ಮೀ ಮೀ ಮಳೆ ಆಗಬೇಕಿತ್ತು. ಆದರೆ ಶೂನ್ಯ ಮಳೆ ದಾಖಲಾಗಿದೆ. 4 ದಶಕಗಳಲ್ಲಿ ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳಲ್ಲಿ ಶೂನ್ಯ ಮಳೆ ಆಗಿದೆ. ಮೇ ತಿಂಗಳ ಮೊದಲ ವಾರದಲ್ಲೇ ವರುಣನ ಅಬ್ಬರ ಶುರುವಾಗಿದೆ. ಕಳೆದ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಹಗುರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿತ್ತು. ಆದರೆ ಹವಾಮಾನ ಇಲಾಖೆ ನಿರೀಕ್ಷೆಗೂ ಮೀರಿ ನಗರದಲ್ಲಿ ಮಳೆ ಸುರಿಯುತ್ತಿದೆ. ಮೇ 6 ಹಾಗೂ 7 ರಂದು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
After experiencing dry weather for the last six months, Bengaluru finally received rainfall on May 2 bringing relief to the parched Bengalureans. As per Varuna Mitra, the city recorded 4.3 mm of rainfall at 8.45 pm on Thursday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm