ಬ್ರೇಕಿಂಗ್ ನ್ಯೂಸ್
03-05-24 05:15 pm HK News Desk ಕರ್ನಾಟಕ
ಸುರಪುರ, ಮೇ.3: ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಮಾಡಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ತಯಾರಿಸಿಕೊಂಡು ಮನೆಗೆ ಕಳುಹಿಸಿದರು. ಸಮಯ ಬಂದಾಗ ಎದುರಾಳಿಗೆ ಏನು ಕೊಡಬೇಕು ಅದನ್ನು ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅಣ್ಣನಿಗೆ ಸಿಎಂ ಆಗಬೇಕಿದೆ. ಡಿ.ಕೆ. ಶಿವಕುಮಾರ್ ಗೆ ನಿಮ್ಮ ಕುರ್ಚಿಯ ಮೇಲೆ ಕಣ್ಣು ಇದೆ. ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಇಳಿಸಬೇಕು. ಹೀಗಾಗಿ ಡಿಕೆ ಏನು ಬೇಕಾದರೂ ಮಾಡೋಕೆ ಸಿದ್ದರಿದ್ದಾರೆ. ಬೇಕಾದ್ರೆ ಯತೀಂದ್ರ ಅವರದ್ದು ಒಂದು ಸಿಡಿ ಬಿಡುತ್ತಾರೆ. ಭ್ರಷ್ಟಾಚಾರದ್ದೋ ಅಥವಾ ಇನ್ಯಾವುದೋ ಒಂದು ಸಿಡಿ ಬಿಡುತ್ತಾರೆ ಎಂದು ಹೇಳಿದ್ದಾರೆ.
BJP Raju Gowda slams DK Shivakumar, Says he has a Pen drive factory and university, says Siddaramaiah to be careful, may he he will release your son's CD to get the CM seat he added.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 08:41 pm
HK News Desk
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm