ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm