ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm