ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm