ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm