ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm