ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm