ಬ್ರೇಕಿಂಗ್ ನ್ಯೂಸ್
04-05-24 07:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.4: ಅಶ್ಲೀಲ ವಿಡಿಯೋ ಮತ್ತು ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಸದಾಶಿವನಗರದ ದೇವೇಗೌಡರ ಮನೆಯಲ್ಲಿ ರೇವಣ್ಣ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆನಂತರ, ಎಸ್ಐಟಿ ಕಚೇರಿಗೆ ಕರೆತಂದಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಹಾಜರು ಪಡಿಸಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
ಮಾಜಿ ಪ್ರಧಾನಿ ದೇವೇಗೌಡರು ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪೊಲೀಸರಿಗೆ ಶರಣಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರೇವಣ್ಣ ಸ್ವತಃ ಪೊಲೀಸರ ವಿಚಾರಣೆಗೆ ಸಹಕರಿಸಲು ಮುಂದಾಗಿದ್ದಾರೆ. ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗೆ ಪುರಸ್ಕಾರ ಸಿಗದೇ ಇದ್ದುದರಿಂದ ಶರಣಾಗಿದ್ದಾರೆ.
ಇದೇ ವೇಳೆ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರಿಗೂ ಶರಣಾಗಲು ದೇವೇಗೌಡರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನೆರಡು ದಿನದಲ್ಲಿ ಅವರು ಕೂಡ ಬೆಂಗಳೂರಿಗೆ ಬಂದು ಶರಣಾಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಎಸ್ ಶಾಸಕರು ಎಚ್.ಡಿ ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತು ಮಾಡಬೇಕೆಂಬ ಆಗ್ರಹ ಮುಂದಿಟ್ಟಿದ್ದಾರೆ. ಈ ಬಗ್ಗೆಯೂ ದೇವೇಗೌಡರು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
Karnataka Janata Dal (Secular) MLA HD Revanna was arrested by Karnataka Police's Special Investigation Team (SIT) in connection with a kidnapping case registered against him. The JD(S) legislator was arrested from his father and former Prime Minister HD Deve Gowda's house.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm