ಬ್ರೇಕಿಂಗ್ ನ್ಯೂಸ್
04-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.4: ಅಶ್ಲೀಲ ವಿಡಿಯೋ ಹೊರಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಲ್ಲಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಎ.26ರ ಚುನಾವಣೆ ಮರುದಿನವೇ ನಸುಕಿನಲ್ಲಿ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಇದೀಗ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆದಿದೆ. ಬ್ಲೂ ಕಾರ್ನರ್ ನೋಟೀಸ್ ಜಾರಿಯಾದರೆ ಯಾವುದೇ ಏರ್ಪೋರ್ಟ್ ಒಳಬಂದರೂ ಪತ್ತೆಯಾಗುತ್ತದೆ. ಇದರ ಬೆನ್ನಲ್ಲೇ ಈಗ ಮತ್ತೊಂದು ದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದ್ದು, ಪ್ರಸ್ತುತ ಅವರು ಹಂಗೇರಿಯ ಬುಡಾಪೆಸ್ಟ್ನಲ್ಲಿ ತಲುಪಿದ್ದಾರೆ ಎನ್ನಲಾಗಿದೆ.
ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ಎಂಟ್ರಿ ಮಾಹಿತಿಯ ಮೇರೆಗೆ ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್ಪೋರ್ಟ್ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಬುಡಾಫೆಸ್ಟ್ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Hassan JDS MP Prajwal Revanna, who fled abroad after the obscene videos came out, has now continued to fly from one country to another.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm