ಬ್ರೇಕಿಂಗ್ ನ್ಯೂಸ್
05-05-24 08:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ವಿದೇಶದಲ್ಲಿ ತಲೆಮರೆಸಿಕೊಂಡ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿ ಸಿಬಿಐ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್, ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪತ್ತೆಗಾಗಿ ಈಗಾಗಲೇ ಬ್ಲೂ ಕಾರ್ನರ್ ನೊಟೀಸ್ ನೀಡಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ತಿಳಿಸಿದರು.
ಎಸ್ಐಟಿ ತಂಡವು ಕಾರ್ಯ ವಿಧಾನದ ಪ್ರಕಾರ ಕೆಲಸ ಮಾಡುತ್ತಿದೆ. ನ್ಯಾಯಯುತ ತನಿಖೆಗಾಗಿ ನಾವು ಎಸ್ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಅವರು ಈಗಾಗಲೇ ಆ ಕೆಲಸದಲ್ಲಿದ್ದಾರೆ ಎಂದರು. ಪ್ರಜ್ವಲ್ ರೇವಣ್ಣ ಅವರಿಗೆ ಬ್ಲೂ ಕಾರ್ನರ್ ನೊಟೀಸ್ ನೀಡಿರುವ ಬಗ್ಗೆ ಕೇಳಿದಾಗ, ಅವರನ್ನು ಹುಡುಕಲು ಬ್ಲೂ ಕಾರ್ನರ್ ನೊಟೀಸ್ ನೀಡಿರುವುದು ನಿಜ. ಸಂಬಂಧಪಟ್ಟ ಅಧಿಕಾರಿಗಳು ಆತನನ್ನು ಪತ್ತೆಹಚ್ಚುತ್ತಾರೆ. ನಾವು ಅವರನ್ನು ದೇಶಕ್ಕೆ ಮರಳಿ ಕರೆತರಲು ಪ್ರಯತ್ನಿಸುತ್ತಿದ್ದೇವೆ. ಎಲ್ಲಾ ಕಾರ್ಯ ವಿಧಾನಗಳನ್ನು ಅನುಸರಿಸುವ ಮೂಲಕ ಅವರನ್ನು ಭಾರತಕ್ಕೆ ಕರೆತರಲು ಎಸ್ಐಟಿ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
A Blue corner notice has been issued against absconding MP Prajwal Revanna amid furore over sexual harassment allegations. Karnataka Home Minister G Parameshwara indicated on Sunday that Indian authorities had sought the help of Interpol to bring the JD(S) lawmaker back to India. Revanna is facing multiple sexual harassment cases after explicit videos featuring the 33-year-old went viral in recent days.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm