ಬ್ರೇಕಿಂಗ್ ನ್ಯೂಸ್
05-05-24 09:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರ ಎಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಾಗ್ಯೂ ರಾಜಕೀಯ ಷಡ್ಯಂತ್ರದಿಂದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ರು, ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗಿ ಮೇ 2 ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ. ಎಲ್ಲವನ್ನೂ ಜಡ್ಜ್ ಮುಂದೆ ಹೇಳುವುದಾಗಿ ತಿಳಿಸಿದರು.
ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.
Holenarasipura MLA H D Revanna on Sunday called his arrest over the allegations of abducting a woman, whom Revanna's son is alleged to have sexually abused, an outcome of a political conspiracy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm