ಬ್ರೇಕಿಂಗ್ ನ್ಯೂಸ್
05-05-24 09:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರ ಎಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಾಗ್ಯೂ ರಾಜಕೀಯ ಷಡ್ಯಂತ್ರದಿಂದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ರು, ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗಿ ಮೇ 2 ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ. ಎಲ್ಲವನ್ನೂ ಜಡ್ಜ್ ಮುಂದೆ ಹೇಳುವುದಾಗಿ ತಿಳಿಸಿದರು.
ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.
Holenarasipura MLA H D Revanna on Sunday called his arrest over the allegations of abducting a woman, whom Revanna's son is alleged to have sexually abused, an outcome of a political conspiracy.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm