ಬ್ರೇಕಿಂಗ್ ನ್ಯೂಸ್
06-05-24 01:51 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 06: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಕಳೆದ ರಾತ್ರಿ ಶಿವಕುಮಾರ್ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ.
ಕಾಂಗ್ರೆಸ್ ಕಾರ್ಯಕರ್ತರು “ಡಿಕೆ, ಡಿಕೆ” ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಕಾರಿನಿಂದ ಕೆಳಗಿಳಿದು ಬಂದ ತಕ್ಷಣ ಅವರ ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಅಲ್ಲಾವುದ್ದೀನ್ ಮನಿಯಾರ್ ಮನಿಯಾರ್ ಅವರ ಕಪಾಳಕ್ಕೆ ಬಾರಿಸಿದ್ದಾರೆ ಎಂದು ತಿಳಿಸಿದೆ.
Join our WhatsApp group Follow us on Facebook Follow us on Twitterಡಿಸಿಎಂ @DKShivakumar ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
— BJP Karnataka (@BJP4Karnataka) May 5, 2024
ಕಳೆದ ರಾತ್ರಿ ಡಿ. ಕೆ. ಶಿವಕುಮಾರ್ ಅವರು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದರು.
ಈ ವೇಳೆ… pic.twitter.com/NwwP6091ia
The Bhartiya Janta Party (BJP) on Sunday condemned Karnataka Deputy Chief Minister DK Shivakumar after a viral video emerged of him allegedly slapping a Congress worker during an election campaign in Haveri district.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm