ಬ್ರೇಕಿಂಗ್ ನ್ಯೂಸ್
06-05-24 03:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್ನ ಸ್ಯಾಮ್ ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm