ಬ್ರೇಕಿಂಗ್ ನ್ಯೂಸ್
06-05-24 03:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್ನ ಸ್ಯಾಮ್ ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm