ಬ್ರೇಕಿಂಗ್ ನ್ಯೂಸ್
06-05-24 05:44 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.6: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಕರ್ನಾಟಕ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸನ್ನು ಅಣಕಿಸಿ ಪೋಸ್ಟ್ ಮಾಡಿದ ವೀಡಿಯೋ ಬಗ್ಗೆ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದರು.
ಎಸ್ಸಿ/ಎಸ್ಟಿ ಸಮುದಾಯದ ಸದಸ್ಯರ ವಿರುದ್ಧ ದ್ವೇಷ ಮತ್ತು ದುರುದ್ದೇಶದ ಭಾವನೆಗಳನ್ನು ಸೃಷ್ಟಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪಂಗಡದ ಸದಸ್ಯರನ್ನು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕದಂತೆ ಬೆದರಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನಿಮೇಟೆಡ್ ವೀಡಿಯೊವನ್ನ ಬಳಸಿಕೊಂಡು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ" ಎಂದು ಕಾಂಗ್ರೆಸ್ ಆರೋಪಿಸಿದೆ.
ವಿಡಿಯೋದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲನ್ನು ಮುಸ್ಲಿಮರಿಗೆ ಹಂಚುತ್ತೆ ಎಂಬ ಕಾಂಗ್ರೆಸ್ ಮೇಲಿನ ಆರೋಪವನ್ನು ಚಿತ್ರಿಸುವ ರೀತಿ ತೋರಿಸಲಾಗಿದೆ. ಎಸ್ಸಿ, ಎಸ್ಟಿ ಎಂದು ತೋರಿಸಿದ ಎರಡು ಮೊಟ್ಟೆಗಳ ನಡುವೆ ಮುಸ್ಲಿಂ ಮೊಟ್ಟೆ ಒಳಕ್ಕೆ ಬರುತ್ತದೆ. ಆನಂತರ, ಇಬ್ಬರು ಬಂದು ಮುಸ್ಲಿಂ ಮೊಟ್ಟೆಗೆ ಫಂಡ್ ಸುರಿಯುತ್ತಾರೆ. ಅಷ್ಟರಲ್ಲಿ ಎಸ್ಸಿ, ಎಸ್ಟಿ ಮೊಟ್ಟೆ ಒಡೆದು ಜಾಗ ಖಾಲಿ ಮಾಡುತ್ತದೆ. ಕಾಂಗ್ರೆಸನ್ನು ನೇರವಾಗಿ ತೋರಿಸದಿದ್ದರೂ ಪರೋಕ್ಷವಾಗಿ ಕುಟುಕಿದ ರೀತಿ ವಿಡಿಯೋ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯ ರೀತಿ ಇಬ್ಬರ ಎನಿಮೇಟೆಡ್ ಚಿತ್ರಗಳಿದ್ದು ಅಣಕ ಮಾಡಿದಂತಿದೆ.
Congress had earlier filed a complaint against BJP officials over a video posted by BJP Karnataka on their social media for allegedly intimidating members of Schedule caste or tribe to not vote for a particular candidate with an intention to create feelings of enmity, hatred and ill-will against members of SC/ST community.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 08:41 pm
HK News Desk
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm