ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm