ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm