ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm