ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm