ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm