ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm