ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm