ಬ್ರೇಕಿಂಗ್ ನ್ಯೂಸ್
08-05-24 04:37 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ನಾಳೆ, ಗುರುವಾರ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ವೆಬ್ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮಾರ್ಚ್/ಏಪ್ರಿಲ್ 2024ರ ಎಸ್ಎಸ್ಎಲ್ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಇದೇ ಸಂದರ್ಭದಲ್ಲಿ ಪರೀಕ್ಷೆ-2ರ ವಿವರ ಇತ್ಯಾದಿಗಳ ಮಾಹಿತಿಯನ್ನು ಕೂಡ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.
ಇನ್ನು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.
The Karnataka School Examinations and Assessments Board (KSEAB) will declare the Karnataka SSLC Result 2024 on May 9. Students can check the KSEAB Class 10 results on the official website of Karnataka Results at karresults.nic.in or kseab.karnataka.gov.in. As many as 8 lakh candidates appeared for Class 10 board examination across the state this year.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm