ಬ್ರೇಕಿಂಗ್ ನ್ಯೂಸ್
09-05-24 11:03 pm HK News Desk ಕರ್ನಾಟಕ
ಮಂಡ್ಯ, ಮೇ 9: ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಪ್ರಕಟಗೊಂಡ ನಂತರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯ ಫಲಿತಾಂಶ ಸೆಕೆಂಡ್ ಕ್ಲಾಸ್ನಲ್ಲಿ ಪಾಸಾಗಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿದ್ದಕ್ಕೆ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ದುರ್ದೈವಿ. ಅಮೃತಾ ನಗರಕೆರೆ ಗ್ರಾಮದ ಪೂರ್ಣಿಮಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡ ನಂತರ ಅದನ್ನು ಮೊಬೈಲ್ನಲ್ಲಿ ನೋಡಿದ್ದಾಳೆ. ಆದರೆ, 400ಕ್ಕಿಂತ ಕಡಿಮೆ ಅಂಕ ಬಂದಿರುವುದನ್ನು ನೋಡಿ ತಾನು ಫೇಲ್ ಆಗಿದ್ದೇನೆಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಮೃತಾ ಶೇ.57% ಅಂಕಗಳನ್ನು ಪಡೆದು ತೇರ್ಗಡೆ ಆಗಿದ್ದಾಳೆ. ಆದರೆ, ಈ ಫಲಿತಾಂಶವನ್ನು ಫೇಲ್ ಆಗಿದ್ದೇನೆಂದು ತಪ್ಪಾಗಿ ಅರ್ಥೈಸಿಕೊಂಡ್ಲು. ಮನೆಯವರಿಗೆ ಈ ವಿಚಾರವನ್ನು ಹೇಗೆ ಹೇಳಬೇಕು ಎಂಬುದು ತಿಳಿಯದೇ ಮನನೊಂದಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳನ್ನು ನೇಣಿಗೆ ಬಿಗಿದ ಸ್ಥಿತಿಯಲ್ಲಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
Another student committed suicide in Mandya district after the SSLC results were declared. The result of the deceased student is second class. However, she mistook her for failing and committed suicide as she got low marks.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm