ಬ್ರೇಕಿಂಗ್ ನ್ಯೂಸ್
09-05-24 11:03 pm HK News Desk ಕರ್ನಾಟಕ
ಮಂಡ್ಯ, ಮೇ 9: ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಪ್ರಕಟಗೊಂಡ ನಂತರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯ ಫಲಿತಾಂಶ ಸೆಕೆಂಡ್ ಕ್ಲಾಸ್ನಲ್ಲಿ ಪಾಸಾಗಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿದ್ದಕ್ಕೆ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ದುರ್ದೈವಿ. ಅಮೃತಾ ನಗರಕೆರೆ ಗ್ರಾಮದ ಪೂರ್ಣಿಮಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡ ನಂತರ ಅದನ್ನು ಮೊಬೈಲ್ನಲ್ಲಿ ನೋಡಿದ್ದಾಳೆ. ಆದರೆ, 400ಕ್ಕಿಂತ ಕಡಿಮೆ ಅಂಕ ಬಂದಿರುವುದನ್ನು ನೋಡಿ ತಾನು ಫೇಲ್ ಆಗಿದ್ದೇನೆಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಮೃತಾ ಶೇ.57% ಅಂಕಗಳನ್ನು ಪಡೆದು ತೇರ್ಗಡೆ ಆಗಿದ್ದಾಳೆ. ಆದರೆ, ಈ ಫಲಿತಾಂಶವನ್ನು ಫೇಲ್ ಆಗಿದ್ದೇನೆಂದು ತಪ್ಪಾಗಿ ಅರ್ಥೈಸಿಕೊಂಡ್ಲು. ಮನೆಯವರಿಗೆ ಈ ವಿಚಾರವನ್ನು ಹೇಗೆ ಹೇಳಬೇಕು ಎಂಬುದು ತಿಳಿಯದೇ ಮನನೊಂದಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳನ್ನು ನೇಣಿಗೆ ಬಿಗಿದ ಸ್ಥಿತಿಯಲ್ಲಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
Another student committed suicide in Mandya district after the SSLC results were declared. The result of the deceased student is second class. However, she mistook her for failing and committed suicide as she got low marks.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm