ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm