ಬ್ರೇಕಿಂಗ್ ನ್ಯೂಸ್
15-05-24 10:35 am Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ಕೊಟ್ಟಿದ್ದೇನೆ ಎಂದು ತಿಳಿಸಿದರು.
ನಾನು ಸಾಯುವ ತನಕ ಬಿಜೆಪಿಯಲ್ಲೇ ಇರ್ತೀನಿ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.
Former BJP leader K S Eshwarappa on Tuesday lodged a complaint with the Election Commission, demanding that the BJP candidate for Shimoga Lok Sabha seat (B Y Raghavendra) be named in the police complaint, for fabricating and spreading fake news about him retiring from the fray, just a day before the polling on May 7.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm