ಬ್ರೇಕಿಂಗ್ ನ್ಯೂಸ್
15-05-24 10:35 am Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ಕೊಟ್ಟಿದ್ದೇನೆ ಎಂದು ತಿಳಿಸಿದರು.
ನಾನು ಸಾಯುವ ತನಕ ಬಿಜೆಪಿಯಲ್ಲೇ ಇರ್ತೀನಿ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.
Former BJP leader K S Eshwarappa on Tuesday lodged a complaint with the Election Commission, demanding that the BJP candidate for Shimoga Lok Sabha seat (B Y Raghavendra) be named in the police complaint, for fabricating and spreading fake news about him retiring from the fray, just a day before the polling on May 7.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm