ಬ್ರೇಕಿಂಗ್ ನ್ಯೂಸ್
15-05-24 10:35 am Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ಕೊಟ್ಟಿದ್ದೇನೆ ಎಂದು ತಿಳಿಸಿದರು.
ನಾನು ಸಾಯುವ ತನಕ ಬಿಜೆಪಿಯಲ್ಲೇ ಇರ್ತೀನಿ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.
Former BJP leader K S Eshwarappa on Tuesday lodged a complaint with the Election Commission, demanding that the BJP candidate for Shimoga Lok Sabha seat (B Y Raghavendra) be named in the police complaint, for fabricating and spreading fake news about him retiring from the fray, just a day before the polling on May 7.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm