ಬ್ರೇಕಿಂಗ್ ನ್ಯೂಸ್
15-05-24 10:35 am Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ಕೊಟ್ಟಿದ್ದೇನೆ ಎಂದು ತಿಳಿಸಿದರು.
ನಾನು ಸಾಯುವ ತನಕ ಬಿಜೆಪಿಯಲ್ಲೇ ಇರ್ತೀನಿ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.
Former BJP leader K S Eshwarappa on Tuesday lodged a complaint with the Election Commission, demanding that the BJP candidate for Shimoga Lok Sabha seat (B Y Raghavendra) be named in the police complaint, for fabricating and spreading fake news about him retiring from the fray, just a day before the polling on May 7.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm