ಬ್ರೇಕಿಂಗ್ ನ್ಯೂಸ್
15-05-24 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರು ನಗರ ಹೊರವಲಯದ ಇಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಖಾಸಗಿ ಯುನಿವರ್ಸಿಟಿ ಕ್ಯಾಂಪಸಿನಲ್ಲಿ ಘಟನೆ ನಡೆದಿದೆ. ಕರಸಾಲ ರಾಹುಲ್(21) ಮೃತ ವಿದ್ಯಾರ್ಥಿ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನವರಾಗಿದ್ದು ಕೆಲವು ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು.
ರಾಹುಲ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ಐದನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ. ಮಂಗಳವಾರ ಸೆಮಿಸ್ಟರ್ ಪರೀಕ್ಷೆಗೆ ತಡವಾಗಿ ಹಾಜರಾಗಿದ್ದಕ್ಕೆ ವಿದ್ಯಾರ್ಥಿಯನ್ನ ಕಾಲೇಜಿನಲ್ಲಿ ನಿಂದಿಸಿದ್ದರು ಎನ್ನಲಾಗುತ್ತಿದೆ. ಇದರಿಂದ ನೊಂದಿದ್ದ ವಿದ್ಯಾರ್ಥಿ ಇಂದು ಬೆಳಗ್ಗೆ ಕಾಲೇಜಿಗೆ ಬಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.
A 21-year-old third-year engineering student allegedly died by suicide by jumping from the fifth floor of a private college building in Bengaluru South on Tuesday. The deceased has been identified as C Rahul from Ballari. Rahul lived with his mother. His father works abroad.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm