ಬ್ರೇಕಿಂಗ್ ನ್ಯೂಸ್
16-05-24 12:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.16: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋದ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.
ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.
ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್ ಅಲ್ಲೇ ಮೃತಪಟ್ಟಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gym trainer dies accidentally while trying to threat wife of commiting suicide bagalkote. The deceased has been identified as Amith Kumar a native of Bihar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm