ಬ್ರೇಕಿಂಗ್ ನ್ಯೂಸ್
16-05-24 12:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.16: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋದ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.
ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.
ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್ ಅಲ್ಲೇ ಮೃತಪಟ್ಟಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gym trainer dies accidentally while trying to threat wife of commiting suicide bagalkote. The deceased has been identified as Amith Kumar a native of Bihar.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm